Sunday, 20 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ಜೂನ್ 17ರಂದು ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಘಟಕದಿಂದ I ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ ಮುಖಾಮುಖಿ I

I ಜೂನ್ 17ರಂದು ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಘಟಕದಿಂದ I ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ ಮುಖಾಮುಖಿ I ಶಿವಮೊಗ್ಗ : ಮಹಾನಗರ ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ  ಸಾರ್ವಜನಿಕ ಮುಖಾಮುಖಿ ಕಾರ್ಯಕ್ರಮವನ್ನು ಇದೇ ತಿಂಗಳ 17ರ ಬುಧವಾರ…

I ಜೂನ್ 17ರಂದು ಕೆಯುಡಬ್ಲ್ಯೂಜೆ ಶಿವಮೊಗ್ಗ ಜಿಲ್ಲಾ ಘಟಕದಿಂದ I ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ ಮುಖಾಮುಖಿ I

ಶಿವಮೊಗ್ಗ : ಮಹಾನಗರ ಪಾಲಿಕೆ ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ  ಸಾರ್ವಜನಿಕ ಮುಖಾಮುಖಿ ಕಾರ್ಯಕ್ರಮವನ್ನು ಇದೇ ತಿಂಗಳ 17ರ ಬುಧವಾರ ಬೆಳಗ್ಗೆ 11ಗಂಟೆಗೆ  ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆಯು ಆಯೋಜಿಸಿದೆ.

ಆಯುಕ್ತರಾದ ಕೆ.ಮಾಯಣ್ಣ ಗೌಡ ಅವರೊಂದಿಗೆ ಮಹಾನಗರ ಪಾಲಿಕೆಯ ಪ್ರಮುಖ ಅಧಿಕಾರಿಗಳು ಕೂಡ ಈ ಮುಖಾಮುಖಿಯಲ್ಲಿ ಪಾಲ್ಗೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ. ನಾಗರಿಕರ ಪ್ರಶ್ನೆಗಳಿಗೆ ಆಯುಕ್ತರು ಉತ್ತರಿಸಲಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಸುಮಾರು ಮೂರು ವರ್ಷ ಕಳೆದಿದೆ. ಈ ಅವಧಿಯಲ್ಲಿ  ನಗರದ ಜನರ ಕುಂದುಕೊರತೆ ಪರಿಹರಿಸಲು ಪಾಲಿಕೆ ಆಡಳಿತ ಶಕ್ತಿ ಮೀರಿ ಶ್ರಮಿಸುತ್ತಿದೆ. ಈ ಸಂದರ್ಭದಲ್ಲಿ  ಸಾರ್ವಜನಿಕರು ಹಾಗೂ ಪಾಲಿಕೆ  ನಡುವೆ ಸೇತುವೆ ಆಗುವ ಕಾರ್ಯಕ್ರಮವೇ ಈ ಮುಖಾಮುಖಿ. ವೈಯಕ್ತಿಕವಲ್ಲದ ಸಾರ್ವಜನಿಕವಾದ ಸಮಸ್ಯೆಗಳನ್ನು ಸಂಘಕ್ಕೆ ಕಳಿಸಬೇಕು. ಈ ಸಮಸ್ಯೆಗಳಿಗೆ ಆಯುಕ್ತರು ಪರಿಹರ ಸೂಚಿಸಲಿದ್ದಾರೆ. ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ನಗರಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಬರೆದುಕಳಿಸಬಹುದು. ಪ್ರಶ್ನೆಗಳನ್ನು ಕಳಿಸಬೇಕಾದ ವಾಟ್ಸಪ್ ನಂ. 9448138183, 8073502892, 9538172845

Gara Srinivas

Gara Srinivas

Leave a comment

error: Content is protected !!