Sunday, August 2, 2026
Homeಸೂರ್ಯಗಗನI ಪರಿಸರ ಸಂರಕ್ಷಣೆಯಲ್ಲಿ I ಪ್ರತಿಯೊಬ್ಬರೂ ಕೈಜೋಡಿಸಬೇಕು I ಡಾ. ಪಿ ನಾರಾಯಣ್ I

I ಪರಿಸರ ಸಂರಕ್ಷಣೆಯಲ್ಲಿ I ಪ್ರತಿಯೊಬ್ಬರೂ ಕೈಜೋಡಿಸಬೇಕು I ಡಾ. ಪಿ ನಾರಾಯಣ್ I

I ಪರಿಸರ ಸಂರಕ್ಷಣೆಯಲ್ಲಿ I ಪ್ರತಿಯೊಬ್ಬರೂ ಕೈಜೋಡಿಸಬೇಕು I ಡಾ. ಪಿ ನಾರಾಯಣ್ I

ಶಿವಮೊಗ್ಗ : ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಪರಿಸರ ನಾಶದಿಂದ ಇಂದು ಮನುಕುಲ ಅಸಮಾತೋಲನದಲ್ಲಿದೆ ಆದ್ದರಿಂದ ಇದಕ್ಕೆ ಸರಿಯಾದ ಪರಿಹಾರ ಹೆಚ್ಚು ಹೆಚ್ಚು ಗಿಡ ಮರಗಳನ್ನು ನೀಡುವುದರ ಮುಖಾಂತರ. ಹಾಗೂ ಪ್ಲಾಸ್ಟಿಕ್ ಅನ್ನು ತ್ಯಜಿಸುವುದರ ಮುಖಾಂತರ ಪರಿಸರವನ್ನು ಸ್ವಚ್ಛವಾಗಿದೆ ಇಟ್ಟುಕೊಳ್ಳುವವರ ಜೊತೆಗೆ ಗಿಡ ಮರಗಳನ್ನು ನೆಟ್ಟು ಪಾಲನೆಯ ಪೋಷಣೆ ಮಾಡುವುದು ತುಂಬಾ ಅಗತ್ಯವಾಗಿದೆ. ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿಯ ಸಹ ಕಾರ್ಯದರ್ಶಿ ಡಾ. ಪಿ ನಾರಾಯಣ್ ಅಭಿಮತ ವ್ಯಕ್ತಪಡಿಸಿದರು.

ಅವರ ಇಂದು ನಾರಾಯಣ ವನ ಸ್ಥಾಪನೆ ಮಾಡಲು ಪೂರ್ವಭಾವಿಯಾಗಿ ಇಂದು ರೋಟರಿ ಶಿವಮೊಗ್ಗ ಪೂರ್ವದ ವತಿಯಿಂದ ಸಸಿಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು ಈ ವರ್ಷ ರೋಟರಿಯ ಜಿಲ್ಲಾ ಯೋಜನೆಗಳಲ್ಲಿ ಒಂದಾದ ಹಸಿರೇ ಉಸಿರು ಪರಿಸರ ಸಂರಕ್ಷಣೆಯ ಒಂದು ಉತ್ತಮವಾದ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಹಾಗೆ ಎಲ್ಲಾ ಜಿಲ್ಲೆಗಳನ್ನು ಹೆಚ್ಚೆಚ್ಚು ಗಿಡ ಮರಗಳನ್ನು ಬೆಳೆಸಲು ಆದೇಶ ನೀಡಲಾಗಿದೆ ಎಂದು ನುಡಿದರು ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯ ಆಚಾರ್ಯ ತುಳಸಿ ಕಾಲೇಜಿನ ಪ್ರಾಂಶುಪಾಲೆ ಪ್ರೊಫೆಸರ್ ಮಮತಾ ಬಿ ರಾವ್ ಅವರು ಮಾತನಾಡುತ್ತಾ. ಮನುಷ್ಯ ಸಮಾಜದಲ್ಲಿ ನೆಮ್ಮದಿಯಿಂದ ಜೀವನ ಮಾಡಲು ಉತ್ತಮವಾದ  ಪರಿಸರ. ಗಾಳಿ ಬೆಳಕು
ಆಮ್ಲಜನಕ ತುಂಬಾ ಅಗತ್ಯವಾಗಿದೆ ಇಂದು ವಾಯುಮಾಲಿನ್ಯ ಹಾಗೂ ಶಬ್ದ ಮಾಲಿನ್ಯದಿಂದ ಪರಿಸರ ತುಂಬಾ ಹಾಳಾಗಿದೆ ಈ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಗಿಡ ಮರಗಳನ್ನು ನಾವು ಎಲ್ಲರೂ ಬಳಸಬೇಕು ಎಂದು ಕರೆ ನೀಡಿದರು

ಇದೇ ಸಂದರ್ಭದಲ್ಲಿ ರೋಟರಿ ಶಿವಮೊಗ್ಗ ಪೂರ್ವದ ಅಧ್ಯಕ್ಷ ನೆಪ್ಚೂನ್ ಕಿಶೋರ್ ಅವರು ಮಾತನಾಡುತ್ತಾ ಈಗಾಗಲೇ ಮಹಿಳಾ ಪಾಲಿಟೆಕ್ನಿಕ್. ಮಳೆ ಇರುವ ವರದಾಂಜನೇಯ ದೇವಸ್ಥಾನದ ಬಳಿ ಸ್ಥಾಪಿಸಲಾಗುವ ನಾರಾಯಣ ವನಕ್ಕೆ ಈಗಾಗಲೇ ಎಲ್ಲಾ ಸಂಘ ಸಂಸ್ಥೆಯವರು ವಿಶೇಷವಾದ ಸಸಿಗಳನ್ನು ನೀಡುವುದರ ಮುಖಾಂತರ ಒಂದು ಮಾದರಿ ವನವನ್ನಾಗಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ನುಡಿದರು ಕಾರ್ಯಕ್ರಮದಲ್ಲಿ. ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಾರ್ಯದರ್ಶಿ, ನಾಗರಾಜ್. ರೋಟರಿ ಮಾಜಿ ಸಹಾಯಕ ಗೌರ್ನರ್ ಜಿ ವಿಜಯಕುಮಾರ್. ಪ್ರೊಫೆಸರ್ ನಾಗರಾಜ್, ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I