Friday, 18 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ತಿಲಕ್ ನಗರದ ಹೊಟೇಲ್‌ ಹಾಗೂ ಜ್ಯೂಸ್ ಸೆಂಟರ್ ಮೇಲೆ I ದಿಢೀರ್ ಮೈತ್ರಿ ದಾಳಿ I

Author: Gara Srinivas

ಸೂರ್ಯಗಗನ

 I ನಗರದ ಜನರ ಹಿತರಕ್ಷಣೆಯೇ ನಮ್ಮ ಪ್ರಮುಖ ಆದ್ಯತೆ I ಶಾಸಕ ಚೆನ್ನಬಸಪ್ಪ I

 I ನಗರದ ಜನರ ಹಿತರಕ್ಷಣೆಯೇ ನಮ್ಮ ಪ್ರಮುಖ ಆದ್ಯತೆ I ಶಾಸಕ ಚೆನ್ನಬಸಪ್ಪ I ಶಿವಮೊಗ್ಗ :  ವಿಧಾನಸಭೆ ಅಧಿವೇಶನದಲ್ಲಿ ಕೊಳಚೆ ಪ್ರದೇಶಗಳ ಹಾಗೂ ಆಶ್ರಯ ಮನೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆದಿದ್ದೆ. ಅದರ ಮುಂದುವರಿದ ಭಾಗವಾಗಿ, ಮಾನ್ಯ ಸಭಾಧ್ಯಕ್ಷರ ಸೂಚನೆಯಂತೆ…

ಸೂರ್ಯಗಗನ

I ಒಳ ಮೀಸಲಾತಿಗಾಗಿ I ಶಿವಮೊಗ್ಗದಲ್ಲಿ ಬುಗಿಲೆದ್ದ I ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ I

I ಒಳ ಮೀಸಲಾತಿಗಾಗಿ I ಶಿವಮೊಗ್ಗದಲ್ಲಿ ಬುಗಿಲೆದ್ದ I ದಲಿತ ಸಂಘಟನೆಗಳ ಬೃಹತ್ ಪ್ರತಿಭಟನೆ I ಶಿವಮೊಗ್ಗ : ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಮಹಾಸಭಾ ಜಿಲ್ಲಾ ಸಮಿತಿ ಹಾಗೂ ಶಿವಮೊಗ್ಗ ಜಿಲ್ಲೆಯ ವಿವಿಧ…

ಸೂರ್ಯಗಗನ

I ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ ನಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ I

I ದುರ್ಗಿಗುಡಿ ಕ್ರಿಕೆಟ್ ಅಸೋಸಿಯೇಷನ್ ನಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ I ಶಿವಮೊಗ್ಗ :  ಪ್ರತಿ ವರ್ಷದಂತೆ ಈ ವರ್ಷವೂ ಸಹ ಏಪ್ರಿಲ್ 5 ರಿಂದ ಏಪ್ರಿಲ್ 26 ರ ತನಕ ನಮ್ಮ ಸಂಸ್ಥೆಯ ವಿಶೇಷ ಪರಿಣಿತಿ ಹೊಂದಿರುವ ತರಬೇತುದಾರರಿಂದ…

ಸಂಪಾದಕೀಯ

I ಭೂಗತ ಲೋಕದ ಕೋಟೆಗಾಗಿ I ನೆಕ್ಸ್ಟ್ ಟಾರ್ಗೆಟ್ I ಮುಲಾಮ ಅಲಿಯಾಸ್ ಮುದಿ ಲೋಕೇಶನೇ..?! I

ಬರೆಯುತ್ತಾರೆ ಗಾರಾ.ಶ್ರೀನಿವಾಸ್ ಮಚ್ಚಾ ಮಂಜನ ಕೊಲೆ ರಿವೇಂಜಿಗಾಗಿ ಬಿದ್ದಿದ್ದೂ ಮೂವತ್ತಕ್ಕೂ ಹೆಚ್ಚು ಹೆಣಗಳೂ.. I ಭೂಗತ ಲೋಕದ ಕೋಟೆಗಾಗಿ I ನೆಕ್ಸ್ಟ್ ಟಾರ್ಗೆಟ್ ಮುಲಾಮ ಅಲಿಯಾಸ್ I ಮುದಿ ಲೋಕೇಶನೇ..?! ಬರೋಬ್ಬರಿ ಇಪ್ಪತ್ತು ವರುಷದ ನಂತರವೂ ಬೆಂಗ್ಳೂರು ಭೂಗತ ಲೋಕವನ್ನು ಬೆಚ್ಚಿ…

ಸೂರ್ಯಗಗನ

I ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ರಿಯಾಯಿತಿ ದರದಲ್ಲಿ ಜಮೀನು ಮಂಜೂರಾತಿ I ಸಚಿವ ಬಿ.ಎಸ್ ಸುರೇಶ್ ಅವರಿಂದ ಸ್ಪಷ್ಟನೆ I

I ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ರಿಯಾಯಿತಿ ದರದಲ್ಲಿ ಜಮೀನು ಮಂಜೂರಾತಿ I ಸಚಿವ ಬಿ.ಎಸ್ ಸುರೇಶ್ ಅವರಿಂದ ಸ್ಪಷ್ಟನೆ I ಬೆಂಗಳೂರು,  : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕಾಗಿ ಸರ್ಕಾರಿ ಜಮೀನನ್ನು ರಿಯಾಯಿತಿ ದರದಲ್ಲಿ ಮಂಜೂರು ಮಾಡಿರುವ ಕುರಿತು…

ಸೂರ್ಯಗಗನ

I ಮಡಿವಾಳ ಜಾತಿಯನ್ನು ಪರಿಶಿಷ್ಟ ಮೀಸಲಾತಿ ಪಟ್ಟಿಗೆ ಸೇರಿಸಲು I 12 ರಂದು ಸಭೆ I

I ಮಡಿವಾಳ ಜಾತಿಯನ್ನು ಪರಿಶಿಷ್ಟ ಮೀಸಲಾತಿ ಪಟ್ಟಿಗೆ ಸೇರಿಸಲು I 12 ರಂದು ಸಭೆ I ಶಿವಮೊಗ್ಗ: ಮಡಿವಾಳ ಜಾತಿಯನ್ನು ಪರಿಶಿಷ್ಟರ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಅನೇಕ ದಶಕಗಳಿಂದ ಒತ್ತಾಯಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಡಿವಾಳ ಸಂಘ ಮತ್ತು ಎಸ್.ಸಿ.ಹೋರಾಟ…

ಸೂರ್ಯಗಗನ

I ೩ ನೇ ಬಾರಿ ಜೆಡಿಎಸ್‌ ಮಹಿಳಾ ಅಧ್ಯಕ್ಷೆಯಾದ I ಗೀತಾ ಸತೀಶ್‌ I

I ೩ ನೇ ಬಾರಿ ಜೆಡಿಎಸ್‌ ಮಹಿಳಾ ಅಧ್ಯಕ್ಷೆಯಾದ I ಗೀತಾ ಸತೀಶ್‌ I ಶಿವಮೊಗ್ಗ:   ಜಿಲ್ಲಾ ಜೆಡಿಎಸ್‌ ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆಯಾಗಿ ಗೀತಾ ಸತೀಶ್‌ ಅವರು ಸತತ ಮೂರನೇ ಬಾರಿ ನೇಮಕವಾಗಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಮಾಜಿ…

ಸೂರ್ಯಗಗನ

I ಎಲ್ಲ ಕ್ಷೇತ್ರಗಳಲ್ಲಿ ಯಶಸ್ವಿಯಾಗುತ್ತಿರುವ ಮಹಿಳೆಯರು I ಕೆ.ಎಸ್.ಈಶ್ವರಪ್ಪ I

I ಎಲ್ಲ ಕ್ಷೇತ್ರಗಳಲ್ಲಿ ಯಶಸ್ವಿಯಾಗುತ್ತಿರುವ ಮಹಿಳೆಯರು I ಕೆ.ಎಸ್.ಈಶ್ವರಪ್ಪ I ಶಿವಮೊಗ್ಗ: ಪ್ರತಿ ಕ್ಷೇತ್ರದಲ್ಲೂ ಮಹಿಳೆಯರು ಯಶಸ್ವಿಯಾಗಿ ಮುನ್ನಡೆಯುತ್ತ ಇತಿಹಾಸ ನಿರ್ಮಿಸುತ್ತಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ನವುಲೆಯ ರೋಟರಿ ರಿವರ್ ಸೈಡ್ ಸಭಾಂಗಣದಲ್ಲಿ ಮಲೆನಾಡು ಮಲ್ಲಿಗೆ ವೇದಿಕೆ ಶಿವಮೊಗ್ಗ,…

ಸೂರ್ಯಗಗನ

I ಕಥೆಗಳು ಕಣ್ಮರೆಯಾಗುತ್ತಿದೆ  I ಡಾ. ವಿಜಯಾದೇವಿ I

I ಕಥೆಗಳು ಕಣ್ಮರೆಯಾಗುತ್ತಿದೆ  I ಡಾ. ವಿಜಯಾದೇವಿ I ಶಿವಮೊಗ್ಗ: ಈ ಹೊತ್ತಿಗೆ ಮಕ್ಕಳಿಂದ ಹಿಡಿದು ಎಲ್ಲರಲ್ಲೂ  ನೈತಿಕತೆ ಪ್ರಜ್ಞೆ ಮೂಡಲು ಕಥೆಗಳು ಸಹಾಯಕವಾಗಿದೆ.ಆಧುನಿಕತೆಯಲ್ಲಿ ಕಣ್ಮರೆಯಾಗುತ್ತಿರುವುದು ದುರಂತಕ್ಕೆ ಕಾರಣವಾಗುತ್ತಿದೆ.  ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಎಮಿರೇಟ್ಸ್ ಪ್ರಾಧ್ಯಾಪಕರಾದ ಡಾ. ವಿಜಯ ದೇವಿ…

ಸೂರ್ಯಗಗನ

I ಇದು ಅಪ್ಪಟ ‘ಹಿಂದೂ ವಿರೋಧಿ’ ಬಜೆಟ್ I ಶಾಸಕ ಚೆನ್ನಬಸಪ್ಪ I

I ಇದು ಅಪ್ಪಟ ‘ಹಿಂದೂ ವಿರೋಧಿ’ ಬಜೆಟ್ I ಶಾಸಕ ಚೆನ್ನಬಸಪ್ಪ I ಶಿವಮೊಗ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ 2026-27ರ ಬಜೆಟ್ ಕರ್ನಾಟಕದ ಆರ್ಥಿಕ ಶಿಸ್ತನ್ನು ಸಂಪೂರ್ಣವಾಗಿ ಹಳಿ ತಪ್ಪಿಸಿದೆ ಎಂದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಸ್.ಎನ್…

error: Content is protected !!